‘ಬೇರೆ ರಾಜ್ಯಗಳಿಂದ ಬರುವವರು 14 ದಿನಗಳ ಕಾಲ ಕ್ವಾರಂಟೈನ್ನಲ್ಲಿರಬೇಕೆಂಬ ನಿಯಮವಿದೆ. ಅದನ್ನು ನಾವು ಪಾಲಿಸಿದ್ದೇವೆ. ಇದನ್ನು ವಿನಯ್ ಅವರಿಗೂ ಮನವರಿಕೆ ಮಾಡಿಕೊಟ್ಟಿದ್ದೇವೆ. ಕ್ವಾರಂಟೈನ್ ಅವಧಿಯನ್ನು ಕಡಿತಗೊಳಿಸುವಂತೆ ಅವರು ಬಿಎಂಸಿಗೆ ಮನವಿ ಮಾಡಬೇಕು. ಅದನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.