ವೈದ್ಯಕೀಯ ಶಿಕ್ಷಣ ಪ್ರವೇಶಾತಿ ಬಯಸುವ ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಅಖಿಲ ಭಾರತ ಮಟ್ಟದ ಕೋಟಾದಡಿ ಮೀಸಲಾತಿ ನೀಡುವುದಿಲ್ಲ ಎಂಬ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ತಮಿಳುನಾಡಿನ ಡಿಎಂಕೆ, ಎಐಎಡಿಎಂಕೆ, ಪಿಎಂಕೆ ಮತ್ತು ಇತರೆ ಪಕ್ಷಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಕೇಂದ್ರಕ್ಕೆ ಈ ನಿರ್ದೇಶನ ನೀಡಿದೆ.