ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನಸಂಖ್ಯೆ ನಿಯಂತ್ರಣ ಕಾನೂನು ಕಟ್ಟುನಿಟ್ಟಾಗಿ ಪಾಲಿಸಬೇಕು: ಸಚಿವ ಗಿರಿರಾಜ್ ಸಿಂಗ್

Last Updated 11 ಜುಲೈ 2020, 8:01 IST
ಅಕ್ಷರ ಗಾತ್ರ

ನವದೆಹಲಿ: ಜನಸಂಖ್ಯಾ ನಿಯಂತ್ರಣ ಕಾನೂನನ್ನು ಜಾತಿ ತಾರತಮ್ಯವಿಲ್ಲದೆ ಎಲ್ಲರೂ ಪಾಲಿಸಬೇಕು ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಹೇಳಿದ್ದಾರೆ.

ಕೇಂದ್ರ ಪಶುಸಂಗೋಪನಾ ಸಚಿವ ಗಿರಿರಾಜ್ ಸಿಂಗ್, ಜನಸಂಖ್ಯಾ ಹೆಚ್ಚಳ ನಮ್ಮ ಮುಂದಿರುವ ಕಠಿಣ ಸವಾಲು, ಅಭಿವೃದ್ಧಿ ರಾಷ್ಟ್ರಗಳ ಜೊತೆ ನಾವು ನಿಲ್ಲಬೇಕಾದರೆ ಈ ಕಾನೂನನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕಾಗಿದೆ.

ಕಟ್ಟುನಿಟ್ಟಾದ ಈ ಕಾನೂನು ಎಲ್ಲಾ ಜಾತಿ ಧರ್ಮದವರಿಗೂ ಯಾವುದೇ ತಾರತಮ್ಯವಿಲ್ಲದೆ ಅನ್ವಯಿಸುತ್ತದೆ. ಇದನ್ನು ಎಲ್ಲರೂ ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT