ಚಿನ್ನ ಕಳ್ಳಸಾಗಣಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಕಚೇರಿ ನಂಟುಹೊಂದಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ ನಡ್ಡಾ, ‘ಚಿನ್ನದ ಬಣ್ಣ ಎಲ್ಲ ಕಡೆ ಹಳದಿಯಾಗಿದೆ. ಆದರೆ ಕೇರಳದಲ್ಲಿ ಕೆಂಪು ಆಗಿದೆ. ಐಟಿ ಅಧಿಕಾರಿ ಮತ್ತು ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ನಡುವಣ ಸಂಬಂಧವೇನು’ ಎಂದು ನಡ್ಡಾ ಪ್ರಶ್ನಿಸಿದ್ದಾರೆ.