ದುಬೆ ಮತ್ತು ಆತನ ಸಹಚರರ ವಿರುದ್ಧ ನಡೆದಂತೆ ಎನ್ಕೌಂಟರ್ ನಡೆಯಬಹುದು ಎಂಬ ಅರ್ಜಿಯಲ್ಲಿ ಆತಂಕ ವ್ಯಕ್ತಪಡಿಸಲಾಗಿದೆ.ಸಬ್ಇನ್ಸ್ಪೆಕ್ಟರ್ ಕೃಷ್ಣ ಕುಮಾರ್ ಶರ್ಮಾ ಪರವಾಗಿ ಅವರ ಪತ್ನಿಅರ್ಜಿ ಸಲ್ಲಿಸಿದ್ದು, ಕಾನೂನುಬಾಹಿರ ಮಾರ್ಗಗಳ ಮೂಲಕ ತನ್ನ ಪತಿಯನ್ನೂ ಇನ್ನಿಲ್ಲವಾಗಿಸಬಹುದು ಎಂದು ಆತಂಕ ವ್ಯಕ್ತಪಡಿಸಿದ್ದಾರೆ.