ತೇಜಸ್ವಿ ಯಾದವ್ ಹೇಳಿಕೆಗೆ ಜೆಡಿಯು, ಬಿಜೆಪಿ ಕಟುವಾಗಿ ಪ್ರತಿಕ್ರಿಯಿಸಿದ್ದು, ‘ವಿರೋಧ ಪಕ್ಷದ ಮುಖಂಡರಾಗಿ ಇಂತಹಬೇಜವಾಬ್ದಾರಿ ಹೇಳಿಕೆಯನ್ನು ಹೇಗೆ ನೀಡುತ್ತಿದ್ದೀರಿ. ಸೇತುವೆ ಮತ್ತು ಸಂಪರ್ಕ ರಸ್ತೆ ನಡುವಿನ ವ್ಯತ್ಯಾಸ ತಿಳಿಯುವುದಿಲ್ಲವೇ?’ ಎಂದಿದ್ದಾರೆ. ರಸ್ತೆಯ ಒಂದು ಭಾಗ ಕುಸಿದಿದೆ ಎಂದು ರಸ್ತೆ ನಿರ್ಮಾಣ ಇಲಾಖೆಸ್ಪಷ್ಟಪಡಿಸಿದೆ.