ನವದೆಹಲಿ: ವಯನಾಡು ಸಂಸದ ರಾಹುಲ್ ಗಾಂಧಿ ಈವರೆಗೆ ರಕ್ಷಣಾ ಖಾತೆಯ ಸಂಸದೀಯ ಸ್ಥಾಯಿ ಸಮಿತಿಯ ಯಾವುದೇ ಸಭೆಯಲ್ಲಿ ಭಾಗವಹಿಸಿಲ್ಲ. ಆದರೂ ಸಶಸ್ತ್ರ ಪಡೆಯ ಶೌರ್ಯವನ್ನುಪ್ರಶ್ನಿಸುವ ಮೂಲಕ ಸ್ಥೈರ್ಯಗೆಡಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಸೋಮವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ವಾಗ್ದಾಳಿ ನಡೆಸಿದ್ದಾರೆ.