ರಾಜ್ಯ ರಾಜಕೀಯಕ್ಕೆ ಸಂಬಂಧಿಸಿ ಜೋಶಿ ಮತ್ತು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಪುತ್ರ ವೈಭವ್ ಗೆಹ್ಲೋಟ್ ನಡುವೆ ನಡೆದಿದೆ ಎನ್ನಲಾದ ಸಂಭಾಷಣೆಯ ವಿಡಿಯೊ ವೈರಲ್ ಆದ ಕುರಿತು ಪೂನಿಯಾ ಉಲ್ಲೇಖಿಸಿದ್ದಾರೆ. ವಿಧಾನಸಭೆಯ 30 ಸದಸ್ಯರು ಸ್ಥಾನ ತ್ಯಜಿಸಿದರೆ ಬಿಕ್ಕಟ್ಟು ಇನ್ನಷ್ಟು ಹೆಚ್ಚಾಗಬಹುದು ಎಂದು ಸ್ಪೀಕರ್ ಅವರು ವೈಭವ್ ಬಳಿ ಹೇಳಿರುವುದು ವಿಡಿಯೊದಲ್ಲಿದೆ.