<p><strong>ಜೈಪುರ</strong>: ರಾಜಸ್ಥಾನ ಕಾಂಗ್ರೆಸ್ ಶಾಸಕಾಂಗ ಪಕ್ಷವು ಮಂಗಳವಾರ ಮತ್ತೊಮ್ಮೆ ಸಭೆ ಸೇರಲಿದೆ ಎಂದು ಪಕ್ಷದ ವಕ್ತಾರ ರಣದೀಪ್ ಸುರ್ಜೆವಾಲ ಹೇಳಿದ್ದಾರೆ.</p>.<p>ಸಭೆಗೆ ಹಾಜರಾಗಿ ಮುಕ್ತ ಮನಸ್ಸಿನಿಂದ ಚರ್ಚೆ ನಡೆಸಬೇಕು ಎಂದೂ ಅವರು ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಅವರನ್ನು<br />ಒತ್ತಾಯಿಸಿದ್ದಾರೆ.ಪಕ್ಷದ ಶಾಸಕರುಗಳು ಈಗ ಇರುವ ರೆಸಾರ್ಟ್ನಲ್ಲೇ ಸಭೆ ನಡೆಯಲಿದೆ ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.</p>.<p>‘ನಾವು ಒಟ್ಟಾಗಿ ಸೇರಿ ರಾಜಸ್ಥಾನವನ್ನು ಹೇಗೆ ಬಲಪಡಿಸಬಹುದುಎಂಬುದನ್ನು ಪೈಲಟ್ ಮತ್ತು ಇತರ ಶಾಸಕರು ಚರ್ಚಿಸಬೇಕು ಅಲ್ಲದೆ ಏನಾದರೂ ಸಮಸ್ಯೆ ಇದ್ದರೂ ಮುಕ್ತವಾಗಿ ಮಾತುಕತೆ ನಡೆಸಬೇಕು’ ಎಂದು ಅವರು ಹೇಳಿದ್ದಾರೆ.</p>.<p><strong>ಬಹುಮತ ಸಾಬೀತಿಗೆ ಆಗ್ರಹ</strong>: ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಅವರನ್ನು ಎಷ್ಟು ಮಂದಿ ಶಾಸಕರು ಬೆಂಬಲಿಸುತ್ತಾರೆ ಎಂಬುದನ್ನು ತಿಳಿಯಲು ಶೀಘ್ರವೇ ರಾಜಸ್ಥಾನ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಬಹುಮತ ಸಾಬೀತು ಪಡಿಸಬೇಕು ಎಂದು ಹಿರಿಯ ಕಾಂಗ್ರೆಸ್ ನಾಯಕ ದೀಪೆಂದರ್ ಸಿಂಗ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ</strong>: ರಾಜಸ್ಥಾನ ಕಾಂಗ್ರೆಸ್ ಶಾಸಕಾಂಗ ಪಕ್ಷವು ಮಂಗಳವಾರ ಮತ್ತೊಮ್ಮೆ ಸಭೆ ಸೇರಲಿದೆ ಎಂದು ಪಕ್ಷದ ವಕ್ತಾರ ರಣದೀಪ್ ಸುರ್ಜೆವಾಲ ಹೇಳಿದ್ದಾರೆ.</p>.<p>ಸಭೆಗೆ ಹಾಜರಾಗಿ ಮುಕ್ತ ಮನಸ್ಸಿನಿಂದ ಚರ್ಚೆ ನಡೆಸಬೇಕು ಎಂದೂ ಅವರು ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಅವರನ್ನು<br />ಒತ್ತಾಯಿಸಿದ್ದಾರೆ.ಪಕ್ಷದ ಶಾಸಕರುಗಳು ಈಗ ಇರುವ ರೆಸಾರ್ಟ್ನಲ್ಲೇ ಸಭೆ ನಡೆಯಲಿದೆ ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.</p>.<p>‘ನಾವು ಒಟ್ಟಾಗಿ ಸೇರಿ ರಾಜಸ್ಥಾನವನ್ನು ಹೇಗೆ ಬಲಪಡಿಸಬಹುದುಎಂಬುದನ್ನು ಪೈಲಟ್ ಮತ್ತು ಇತರ ಶಾಸಕರು ಚರ್ಚಿಸಬೇಕು ಅಲ್ಲದೆ ಏನಾದರೂ ಸಮಸ್ಯೆ ಇದ್ದರೂ ಮುಕ್ತವಾಗಿ ಮಾತುಕತೆ ನಡೆಸಬೇಕು’ ಎಂದು ಅವರು ಹೇಳಿದ್ದಾರೆ.</p>.<p><strong>ಬಹುಮತ ಸಾಬೀತಿಗೆ ಆಗ್ರಹ</strong>: ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಅವರನ್ನು ಎಷ್ಟು ಮಂದಿ ಶಾಸಕರು ಬೆಂಬಲಿಸುತ್ತಾರೆ ಎಂಬುದನ್ನು ತಿಳಿಯಲು ಶೀಘ್ರವೇ ರಾಜಸ್ಥಾನ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಬಹುಮತ ಸಾಬೀತು ಪಡಿಸಬೇಕು ಎಂದು ಹಿರಿಯ ಕಾಂಗ್ರೆಸ್ ನಾಯಕ ದೀಪೆಂದರ್ ಸಿಂಗ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>