ಭಾನುವಾರ ಸಂಜೆ, ಅಮರಸಿಂಗ್ ಅವರ ಪಾರ್ಥಿವ ಶರೀರವನ್ನು ಖಾಸಗಿ ವಿಮಾನದ ಮೂಲಕ ನವದೆಹಲಿಯಲ್ಲಿನ ಸಿಂಗ್ ಅವರ ಛಾತರ್ಪುರ್ ಫಾರ್ಮ್ಹೌಸ್ಗೆ ತರಲಾಗಿತ್ತು. ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ರಾಜ್ಯಸಭಾ ಸದಸ್ಯ ಜ್ಯೋತಿರಾದಿತ್ಯ ಸಿಂಧಿಯಾ, ರಾಜ್ಯಸಭಾ ಮಾಜಿ ಸದಸ್ಯ ಜಯಪ್ರದಾ ಮತ್ತಿತರರು ಅಗಲಿದ ನಾಯಕನಿಗೆ ಅಂತಿಮ ನಮನ ಸಲ್ಲಿಸಿದ್ದರು.