ಕಾರ್ಯಕ್ರಮಕ್ಕೆ ಆಹ್ವಾನ ನೀಡಿಲ್ಲ ಎಂಬ ಬಗ್ಗೆ ಗಿರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಪ್ರಭುನಂದನ ಗಿರಿಅವರಿಗೆ ಆಹ್ವಾನ ನೀಡದಿರುವ ಬಗ್ಗೆಅವರು ಬೇಸರ ವ್ಯಕ್ತಪಡಿಸಿರುವ ವಿಷಯ ನನ್ನ ಗಮನಕ್ಕೆ ಬಂದಿದೆ. ಎಲ್ಲಾ ಸಮುದಾಯಗಳ 200ಕ್ಕೂ ಹೆಚ್ಚು ಸಂತರಿಗೆ ಆಹ್ವಾನ ನೀಡಿದ್ದರೆ, ಸಂವಿಧಾನದ ಆಶಯಗಳಿಗೆ ಹಾಗೂ ಜಾತಿರಹಿತ ಸಮಾಜ ನಿರ್ಮಾಣಕ್ಕೆ ಒತ್ತು ನೀಡಿದಂತಾಗುತ್ತಿತ್ತು ಎಂದು ಅವರು ಹೇಳಿದ್ದಾರೆ.