ಪಕ್ಷದ ಮಹಾರಾಷ್ಟ್ರ ಘಟಕದ ಅಧ್ಯಕ್ಷರೂ ಆಗಿರುವ ಸಚಿವ ಬಾಳಾಸಾಹೇಬ್ ಥೋರಟ್ ಈ ವಿಷಯನ್ನು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಉದ್ಯಮಿಯೂ ಆಗಿರುವ ಝಾ ಅವರು ಇತ್ತೀಚೆಗೆ ಕಾಂಗ್ರೆಸ್ನಲ್ಲಿನ ಬೆಳವಣಿಗೆಗಳನ್ನು ಟೀಕಿಸಿ ಇಂಗ್ಲಿಷ್ ದಿನಪತ್ರಿಕೆಯೊಂದರಲ್ಲಿ ಲೇಖನ ಬರೆದಿದ್ದರು. ಈ ಕಾರಣಕ್ಕೆ ಅವರನ್ನು ಪಕ್ಷದ ವಕ್ತಾರ ಹುದ್ದೆಯಿಂದ ತೆಗೆದು ಹಾಕಲಾಗಿತ್ತು.