ಮುಖ್ಯನ್ಯಾಯಮೂರ್ತಿ ಎಸ್.ಎ. ಬೊಬಡೆ, ನ್ಯಾಯಮೂರ್ತಿಗಳಾದ ಆರ್. ಸುಭಾಷ್ ರೆಡ್ಡಿ ಮತ್ತು ಎ.ಎಸ್. ಬೋಪಣ್ಣ ಅವರ ಪೀಠವುಸಚಿನ್ ಜೈನ್ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿತು. ಚಿಕಿತ್ಸಾ ವೆಚ್ಚ ರಾಜ್ಯದಿಂದ ರಾಜ್ಯಕ್ಕೆ ಬದಲಾದರೂ, ಅದು ನ್ಯಾಯೋಚಿತವಾಗಿರಬೇಕು ಎಂದು ತಿಳಿಸಿತು.