‘ನಾವು ಈಗಿನ ಯಥಾಸ್ಥಿತಿಗೆ ಅಡ್ಡಿಯಾಗುವುದಿಲ್ಲ. ನ್ಯಾಯದ ಹಿತದೃಷ್ಟಿಯಿಂದ ನಾಲ್ಕು ವಾರಗಳ ನಂತರ ಅಂತಿಮವಾಗಿ ನಾವು ಇದರ ವಿಚಾರಣೆ ಕೈಗೆತ್ತಿಕೊಳ್ಳುತ್ತೇವೆ’ ಎಂದು ಮುಖ್ಯ ನ್ಯಾಯಮೂರ್ತಿಗಳಾದ ಎಸ್.ಎ. ಬೊಬಡೆ, ನ್ಯಾಯಮೂರ್ತಿ ಎಲ್.ನಾಗೇಶ್ವರರಾವ್ ಅವರನ್ನೊಳಗೊಂಡ ನ್ಯಾಯಪೀಠವು, ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ಅವರಿಗೆಮೌಖಿಕವಾಗಿ ತಿಳಿಸಿತು.