‘ಶಿಕ್ಷಣ ಪದ್ಧತಿ ಬಗ್ಗೆ ನ್ಯಾಯಾಲಯ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ. ಒಂದು ಶಿಕ್ಷಣ ಮಂಡಳಿಯನ್ನು ಇನ್ನೊಂದಕ್ಕೆ ವಿಲೀನಗೊಳಿಸುವ ಕಾರ್ಯ ನ್ಯಾಯಾಲಯದಲ್ಲ. ಬೇಕಾದರೆ ನೀವು ಈ ಬಗ್ಗೆ ಸರ್ಕಾರಕ್ಕೆ ಮನವಿ ಮಾಡಬಹುದು’ ಎಂದುಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರುಅರ್ಜಿದಾರರಾದ ಬಿಜೆಪಿ ನಾಯಕ ಅಶ್ವಿನಿ ಉಪಾಧ್ಯಾಯ ಅವರಿಗೆ ಸೂಚಿಸಿದ್ದಾರೆ.