‘ಮುಂದಿನ ಶನಿವಾರದಿಂದಲೇ ನಿರ್ಬಂಧ ಜಾರಿಯಾಗಲಿದೆ.ವಿಶೇಷವಾಗಿ ಜನದಟ್ಟಣೆ ಪ್ರದೇಶಗಳಲ್ಲಿ ಕಠಿಣ ನಿರ್ಬಂಧ ಇರಲಿದ್ದು, ಮಾರುಕಟ್ಟೆ ಮತ್ತು ಕಚೇರಿಗಳು ಬಂದ್ ಆಗಿರಲಿವೆ. ಬ್ಯಾಂಕ್ಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ’ ಎಂದುಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಗೃಹ ಮತ್ತು ಮಾಹಿತಿ) ಅವನೀಶ್ ಅವಸ್ಥಿ ತಿಳಿಸಿದ್ದಾರೆ.