‘ಆರ್ಥಿಕತೆಯನ್ನು ಮತ್ತೆ ಹಳಿಗೆ ತರುವ ಸಲುವಾಗಿ ಲಾಕ್ಡೌನ್ ತೆರವುಗೊಳಿಸುವಂತೆ ಕೆಲವರು ವಾದ ಮಂಡಿಸುತ್ತಿದ್ದಾರೆ. ಆದರೆ, ಲಾಕ್ಡೌನ್ ಸಡಿಲಿಸಿದ ನಂತರ ಅಪಾರ ಸಂಖ್ಯೆಯಲ್ಲಿ ಜನರು ಸೋಂಕಿಗೆ ಒಳಗಾದರೆ, ಮೃತಪಟ್ಟರೆ ಆಗ ಯಾರು ಹೊಣೆ ಹೊರುತ್ತಾರೆ. ಆರ್ಥಿಕತೆ ಸುಧಾರಿಸಲಿ ಎಂಬ ಕಾರಣಕ್ಕೆ ಜನರನ್ನು ಸಾಯಲು ಬಿಡಲಾಗುತ್ತದೆಯೇ’ ಎಂದು ಪ್ರಶ್ನಿಸಿದ್ದಾರೆ.