ದುಬೆಯನ್ನುಉಜ್ಜಯನಿಯಲ್ಲಿ ಬಂಧಿಸಿದ್ದಮಧ್ಯಪ್ರದೇಶ ಪೊಲೀಸರುಆತನನ್ನು ಉತ್ತರ ಪ್ರದೇಶ ಪೊಲೀಸರಿಗೆ ಹಸ್ತಾಂತರಿಸಿದ್ದರು. ಆತನನ್ನು ಇಂದು ಕಾನ್ಪುರಕ್ಕೆ ಕರೆತರುವ ವೇಳೆ ಬೆಂಗಾವಲು ವಾಹನ ಮಗುಚಿತ್ತು. ಈ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ್ದ ದುಬೆ, ಎನ್ಕೌಂಟರ್ನಲ್ಲಿ ಸಾವಿಗೀಡಾಗಿದ್ದಾನೆ ಎಂದು ವರದಿಯಾಗಿದೆ.