ನವದೆಹಲಿ: ಸ್ವಾತಂತ್ರ್ಯ ಹೋರಾಟಗಾರರಾದ ಬಾಲ ಗಂಗಾಧರ ತಿಲಕ್, ಚಂದ್ರಶೇಖರ್ ಆಜಾದ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರು ಗುರುವಾರ ಗೌರವ ಸಮರ್ಪಿಸಿದ್ದಾರೆ.
‘ಭಾರತ ಮಾತೆಯ ಧೈರ್ಯಶಾಲಿ ಮಕ್ಕಳಾದ ಲೋಕಮಾನ್ಯ ಬಾಲ ಗಂಗಾಧರ ತಿಲಕ್, ಚಂದ್ರಶೇಖರ್ ಆಜಾದ್ ಅವರಿಗೆ ನನ್ನ ನುಡಿ ನಮನಗಳು’ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
भारत मां के दो वीर सपूत लोकमान्य बाल गंगाधर तिलक और चंद्रशेखर आजाद को उनकी जन्म-जयंती पर शत-शत नमन।