ಈ ಬಗ್ಗೆ ಪ್ರತಿಕ್ರಿಯಿಸಿರುವ ಶಿವಸೇನಾ ನಾಯಕ ಸಂಜಯ್ ರಾವತ್, 'ಸಮವಸ್ತ್ರದಲ್ಲಿ ಇರುವವರ ಮೇಲೆ ಹಲ್ಲೆ ನಡೆಸಿ, ಎಂಟು ಜನರನ್ನು ಕೊಂದ ಸಮಾಜ ವಿರೋಧಿಯೊಬ್ಬನನ್ನು ಕ್ಷಮಿಸಲು ಸಾಧ್ಯವಿಲ್ಲ. ಅವನು ಎನ್ಕೌಂಟರ್ನಲ್ಲಿ ಹತ್ಯೆಯಾದಾಗ ಪೊಲೀಸರನ್ನು ಪ್ರಶ್ನಿಸುವುದು ಮತ್ತು ಅವರನ್ನು ನಿರಾಶೆಗೊಳಿಸುವುದು ಸರಿಯಲ್ಲ' ಎಂದು ತಿಳಿಸಿದ್ದಾರೆ.