‘ಪ್ರಕರಣದ ತನಿಖೆ ಪೂರ್ಣಗೊಂಡಿದೆ. ಆದ್ದರಿಂದ ರಾಣಾ ಅವರನ್ನು ಜೈಲಿನಲ್ಲಿರಿಸಿಕೊಳ್ಳಲು ಯಾವುದೇ ಕಾರಣವಿಲ್ಲ. ಪ್ರಕರಣಕ್ಕೆ ಸಂಬಂಧಿಸಿದ ಬಹುತೇಕ ಸಾಕ್ಷಿಗಳನ್ನು ಸಾಕ್ಷ್ಯರೂಪದಲ್ಲಿ ದಾಖಲೀಕರಣ ಮಾಡಲಾಗಿದೆ. ಆರೋಪಿ ಅದನ್ನು ನಾಶಮಾಡುವ ಸಾಧ್ಯತೆ ಇಲ್ಲ. ಹಾಗಾಗಿ, ಅವರಿಗೆ ಜಾಮೀನು ಮಂಜೂರು ಮಾಡಬೇಕು’ ಎಂದು ಕೋರಿ ರಾಣಾ ಪರ ವಕೀಲರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.