ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವರುಣಾದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಬಸವರಾಜಪ್ಪ ನಾಮಪತ್ರ ಸಲ್ಲಿಕೆ

Last Updated 24 ಏಪ್ರಿಲ್ 2018, 10:23 IST
ಅಕ್ಷರ ಗಾತ್ರ

ಮೈಸೂರು: ಕೊನೆ ಕ್ಷಣದಲ್ಲಿ ಬಿ.ವೈ.ವಿಜಯೇಂದ್ರಗೆ ಟಿಕೆಟ್‌ ಕೈತಪ್ಪಿದ್ದರಿಂದ ತೋಟದಪ್ಪ ಬಸವರಾಜಪ್ಪ ಅವರು ವರುಣಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.

ಏ.17ರಂದು ಬಿಜೆಪಿ ಹೆಸರಿನಲ್ಲಿ ಅವರು ನಾಮಪತ್ರ ಸಲ್ಲಿಸಿದ್ದರು. ಆದರೆ, ಮಂಗಳವಾರ ನಂಜನಗೂಡಿನ ತಾಲ್ಲೂಕು ಕಚೇರಿಗೆ ತೆರಳಿ ‘ಬಿ’ ಪಾರಂ ಜೊತೆ ಅಧಿಕೃತವಾಗಿ ಉಮೇದುವಾರಿಕೆ ಸಲ್ಲಿಸಿದರು. ಸ್ಥಳೀಯ ಮುಖಂಡರು ಈ ಸಂದರ್ಭದಲ್ಲಿ ಅವರ ಜೊತೆಗಿದ್ದರು.

ಆರ್‌ಎಸ್‌ಎಸ್‌ನಲ್ಲಿ ಗುರುತಿಸಿಕೊಂಡಿರುವ ಅವರು ತಿ.ನರಸೀಪುರದವರು.

* ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT