<p><strong>ಬೆಂಗಳೂರು:</strong> ಪಾಕಿಸ್ತಾನದಲ್ಲಿನ ಅಲ್ಪಸಂಖ್ಯಾತರ ವಿರುದ್ಧಯಾರಾದರೂ ಅನ್ಯಾಯ, ಅಕ್ರಮಎಸೆಗಿದರೆಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪಾಕಿಸ್ತಾನದ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ಹೇಳಿದ್ದಾರೆ. ಭಾರತದಲ್ಲಿ ನಡೆಯತ್ತಿರುವ ಹಿಂಸಾಚಾರವನ್ನು ಅವರು ಖಂಡಿಸಿದ್ದಾರೆ.</p>.<p>ದೆಹಲಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ಪರ ಮತ್ತು ವಿರುದ್ಧನಡೆಯತ್ತಿರುವ ಹಿಂಸಾಚಾರ ಕಳೆದ ಭಾನುವಾರದಿಂದ ತೀವ್ರಗೊಂಡಿದ್ದು ಒಟ್ಟು 22 ಜನರು ಮೃತಪಟ್ಟಿದ್ದಾರೆ.</p>.<p>ಪಾಕಿಸ್ತಾನದಲ್ಲಿಯಾರಾದರೂ ಇಲ್ಲಿನ ಮುಸ್ಲಿಮೇತರ ಸಮುದಾಯದ ಜನರು ಮತ್ತು ಅವರಅರಾಧನಾಲಯವನ್ನುಗುರಿಯಾಗಿಸಿದಾಳಿ ನಡೆಸಿದರೆ ಅವರಿಗೆ ಕಠಿಣ ಶಿಕ್ಷೆ ನೀಡಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.</p>.<p>ಭಾರತದಲ್ಲಿ 20 ಕೋಟಿ ಮುಸ್ಲಿಮರನ್ನುಗುರಿಯಾಗಿಸಿದದಾಳಿನಡೆಯುತ್ತಿದೆ. ಇದನ್ನು ಅಂತರರಾಷ್ಟ್ರೀಯ ಸಮುದಾಯವು ತಡೆಯಬೇಕು ಎಂದು ಅವರು ಆಗ್ರಹಿಸಿದ್ದಾರೆ.</p>.<p>ದ್ವೇಷದಿಂದ ಕೂಡಿದಸಿದ್ಧಾಂತಗಳುಅಧಿಕಾರಕ್ಕೆಬಂದಾಗ, ರಕ್ತಪಾತ ಸಂಭವಿಸುತ್ತದೆಎಂದುಇಮ್ರಾನ್ಖಾನ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪಾಕಿಸ್ತಾನದಲ್ಲಿನ ಅಲ್ಪಸಂಖ್ಯಾತರ ವಿರುದ್ಧಯಾರಾದರೂ ಅನ್ಯಾಯ, ಅಕ್ರಮಎಸೆಗಿದರೆಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪಾಕಿಸ್ತಾನದ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ಹೇಳಿದ್ದಾರೆ. ಭಾರತದಲ್ಲಿ ನಡೆಯತ್ತಿರುವ ಹಿಂಸಾಚಾರವನ್ನು ಅವರು ಖಂಡಿಸಿದ್ದಾರೆ.</p>.<p>ದೆಹಲಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ಪರ ಮತ್ತು ವಿರುದ್ಧನಡೆಯತ್ತಿರುವ ಹಿಂಸಾಚಾರ ಕಳೆದ ಭಾನುವಾರದಿಂದ ತೀವ್ರಗೊಂಡಿದ್ದು ಒಟ್ಟು 22 ಜನರು ಮೃತಪಟ್ಟಿದ್ದಾರೆ.</p>.<p>ಪಾಕಿಸ್ತಾನದಲ್ಲಿಯಾರಾದರೂ ಇಲ್ಲಿನ ಮುಸ್ಲಿಮೇತರ ಸಮುದಾಯದ ಜನರು ಮತ್ತು ಅವರಅರಾಧನಾಲಯವನ್ನುಗುರಿಯಾಗಿಸಿದಾಳಿ ನಡೆಸಿದರೆ ಅವರಿಗೆ ಕಠಿಣ ಶಿಕ್ಷೆ ನೀಡಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.</p>.<p>ಭಾರತದಲ್ಲಿ 20 ಕೋಟಿ ಮುಸ್ಲಿಮರನ್ನುಗುರಿಯಾಗಿಸಿದದಾಳಿನಡೆಯುತ್ತಿದೆ. ಇದನ್ನು ಅಂತರರಾಷ್ಟ್ರೀಯ ಸಮುದಾಯವು ತಡೆಯಬೇಕು ಎಂದು ಅವರು ಆಗ್ರಹಿಸಿದ್ದಾರೆ.</p>.<p>ದ್ವೇಷದಿಂದ ಕೂಡಿದಸಿದ್ಧಾಂತಗಳುಅಧಿಕಾರಕ್ಕೆಬಂದಾಗ, ರಕ್ತಪಾತ ಸಂಭವಿಸುತ್ತದೆಎಂದುಇಮ್ರಾನ್ಖಾನ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>