ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸಿಎಎ, ಎನ್‌ಆರ್‌ಸಿ ಆಂತರಿಕ ವಿಚಾರ’

Last Updated 22 ಡಿಸೆಂಬರ್ 2019, 20:39 IST
ಅಕ್ಷರ ಗಾತ್ರ

ಢಾಕಾ(ಪಿಟಿಐ): ‘ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಭಾರ
ತದ ಆಂತರಿಕ ವಿಚಾರಗಳು’ ಎಂದು ಬಾಂಗ್ಲಾದೇಶದ ವಿದೇಶಾಂಗ ಸಚಿವ ಎ.ಕೆ. ಅಬ್ದುಲ್‌ ಮೊಮೆನ್‌ ಹೇಳಿದ್ದಾರೆ.

ಈ ವಿಚಾರವಾಗಿ ಭಾರತದಲ್ಲಿ ಅನಿಶ್ಚಿತತೆ ಉಂಟಾದರೆ ಅದು ನೆರೆಯ ರಾಷ್ಟ್ರಗಳ ಮೇಲೂ ಪರಿಣಾಮ ಬೀರಲಿದೆ ಎಂದೂ ಅವರು ಆತಂಕ
ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT