ಲೆ.ಜ.ಹರಿಂದರ್ ಸಿಂಗ್ ಅವರು ಭಾರತವನ್ನು ಪ್ರತಿನಿಧಿಸಲಿದ್ದಾರೆ ಎಂದು ತಿಳಿದುಬಂದಿದೆ. ಪಾಂಗ್ಯಾಂಗ್ ಸರೋವರ, ಗಾಲ್ವನ್ ಕಣಿವೆ ಹಾಗೂ ಡೆಮ್ಚೋಕ್ ಪ್ರದೇಶದಲ್ಲಿ ಉದ್ಭವಿಸಿರುವ ಉದ್ವಿಗ್ನತೆಯನ್ನು ಶಮನ ಮಾಡುವ ಸಂಬಂಧ ಭಾರತದ ನಿಯೋಗ ಕೆಲವು ಪ್ರಸ್ತಾವಗಳನ್ನು ಮುಂದಿಡಲಿದೆ ಎಂಬ ನಿರೀಕ್ಷೆ ಇದೆ ಎಂದು ಮೂಲಗಳು ತಿಳಿಸಿವೆ.