<p><strong>ಬೀಜಿಂಗ್:</strong> ಐತಿಹಾಸಿಕ ಕರ್ತಾರ್ಪುರ ಕಾರಿಡಾರ್ ಬಳಕೆಗೆ ಮುಕ್ತವಾಗಿದ್ದನ್ನು ಚೀನಾ ಸೋಮವಾರ ಸ್ವಾಗತಿಸಿದೆ.</p>.<p>‘ಭಾರತ–ಪಾಕಿಸ್ತಾನ ನಡುವೆ ಇಂತಹ ಬೆಳವಣಿಗೆಗಳನ್ನು ಸ್ವಾಗತಿಸಲಾಗುತ್ತದೆ. ಮಾತುಕತೆ ಮೂಲಕ ಭಿನ್ನಾಭಿಪ್ರಾಯಗಳನ್ನು ಪರಿಹರಿಸಿಕೊಳ್ಳಲು ಭಾರತ–ಪಾಕಿಸ್ತಾನ ಸೌಹಾರ್ದಯುತ ನಿಲುವು ತೋರಬಹುದು’ ಎಂದು ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಗೆಂಗ್ ಶ್ವಾಂಗ್ ಹೇಳಿದ್ದಾರೆ.</p>.<p>‘ದಕ್ಷಿಣ ಏಷ್ಯಾದಲ್ಲಿ ಉಭಯ ರಾಷ್ಟ್ರಗಳೂ ಪ್ರಮುಖವಾದವು. ಈ ರಾಷ್ಟ್ರಗಳ ನಡುವೆ ಸೌಹಾರ್ದ, ಶಾಂತಿ ಇದ್ದರೆ ಪರಸ್ಪರರ ಹಾಗೂ ಜಗತ್ತಿನ ಹಿತಾಸಕ್ತಿಗಳಿಗೆ ಒಳಿತು’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀಜಿಂಗ್:</strong> ಐತಿಹಾಸಿಕ ಕರ್ತಾರ್ಪುರ ಕಾರಿಡಾರ್ ಬಳಕೆಗೆ ಮುಕ್ತವಾಗಿದ್ದನ್ನು ಚೀನಾ ಸೋಮವಾರ ಸ್ವಾಗತಿಸಿದೆ.</p>.<p>‘ಭಾರತ–ಪಾಕಿಸ್ತಾನ ನಡುವೆ ಇಂತಹ ಬೆಳವಣಿಗೆಗಳನ್ನು ಸ್ವಾಗತಿಸಲಾಗುತ್ತದೆ. ಮಾತುಕತೆ ಮೂಲಕ ಭಿನ್ನಾಭಿಪ್ರಾಯಗಳನ್ನು ಪರಿಹರಿಸಿಕೊಳ್ಳಲು ಭಾರತ–ಪಾಕಿಸ್ತಾನ ಸೌಹಾರ್ದಯುತ ನಿಲುವು ತೋರಬಹುದು’ ಎಂದು ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಗೆಂಗ್ ಶ್ವಾಂಗ್ ಹೇಳಿದ್ದಾರೆ.</p>.<p>‘ದಕ್ಷಿಣ ಏಷ್ಯಾದಲ್ಲಿ ಉಭಯ ರಾಷ್ಟ್ರಗಳೂ ಪ್ರಮುಖವಾದವು. ಈ ರಾಷ್ಟ್ರಗಳ ನಡುವೆ ಸೌಹಾರ್ದ, ಶಾಂತಿ ಇದ್ದರೆ ಪರಸ್ಪರರ ಹಾಗೂ ಜಗತ್ತಿನ ಹಿತಾಸಕ್ತಿಗಳಿಗೆ ಒಳಿತು’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>