‘ರಾಮ ಜನ್ಮಭೂಮಿ ವಿಚಾರದಲ್ಲಿ, ಕಾಶ್ಮೀರದ ವಿಶೇಷಾಧಿಕಾರ ತೆಗೆದು ಹಾಕಿದಾಗ ಲಂಡನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಎದುರು ಪಾಕಿಸ್ತಾನದವರು ಪ್ರತಿಭಟನೆ ನಡೆಸಿದ್ದರು. ಪೌರತ್ವ (ತಿದ್ದುಪಡಿ) ಕಾಯ್ದೆಯನ್ನೂ ವಿರೋಧಿಸಿ ಅಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಅವರು ಭಾರತೀಯರು ಆಗಿದ್ದಿದ್ದರೆ, ರಾಯಭಾರಿ ಕಚೇರಿ ಒಳಗೆ ಹೋಗಿ ಮನವಿ ಪತ್ರ ಕೊಡುತ್ತಿದ್ದರು. ಪ್ರತಿಭಟನೆ ನಡೆಸುತ್ತಿರಲಿಲ್ಲ’ ಎಂದು ಮೋದಿ ಹೇಳಿದರು.