‘ಗಾಂಧೀಜಿ ಅವರ ತತ್ವಗಳಾದ ಸತ್ಯ, ಅಹಿಂಸೆ ಕುರಿತು ಅರಿವು ಮೂಡಿಸುವ ಸಲುವಾಗಿ ರ್ಯಾಲಿ ಆಯೋಜಿಸಲಾಗಿದೆ. ದಕ್ಷಿಣ ಆಫ್ರಿಕಾಕ್ಕೆ ಭಾರತ ವಕೀಲರನ್ನು ಕಳುಹಿಸಿತು. ಆದರೆ ನಾವು ಮಹಾತ್ಮನನ್ನು ವಾಪಸ್ ಕಳುಹಿಸಿದೆವು. ಹಾಗಾಗಿ ಇದು ಕರ್ಮಭೂಮಿ’ ಎಂದು ಕಾನ್ಸುಲ್– ಜನರಲ್ ಕೆ.ಜಿ. ಶ್ರೀನಿವಾಸ್ಅವರು ತಿಳಿಸಿದರು.