ಶಾಂತಿಯುತವಾಗಿ ನಡೆಯುತ್ತಿದ್ದ ಆ ಸಮಾವೇಶ ಸ್ಥಳಕ್ಕೆ ನುಗ್ಗಿದ ಬ್ರಿಟಿಷ್ ಸೈನ್ಯ ಜನರ ಮೇಲೆ ಗುಂಡು ಹಾರಿಸಿತ್ತು. ಭಾರತೀಯರ ಮೇಲೆ ಗುಂಡು ಹಾರಿಸುವಂತೆ ಸೈನಿಕರ ಆದೇಶ ನೀಡಿದ್ದು ಬ್ರಿಟಿಷ್ ಸೇನಾಧಿಕಾರಿ ಜನರಲ್ ಡಯರ್.ಅಧಿಕೃತ ಮೂಲಗಳ ಪ್ರಕಾರ ಈ ಹತ್ಯಾಕಾಂಡದಲ್ಲಿ ಸಾವಿಗೀಡಾದವರ ಸಂಖ್ಯೆ. ಇನ್ನಿತರ ಮೂಲಗಳ ಪ್ರಕಾರ ಸಾವಿಗೀಡಾವರ ಸಂಖ್ಯೆ 1000ಕ್ಕೂ ಜಾಸ್ತಿ ಇದೆ,.