ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಜೆಟ್‌ ಅಧಿವೇಶನ ಮುಗಿಯುವವರೆಗೆ ಜನತಾ ದರ್ಶನ ಇಲ್ಲ

Last Updated 11 ಜೂನ್ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ಬಜೆಟ್ ಅಧಿವೇಶನ ಮುಗಿಯುವವರೆಗೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ‘ಜನತಾ ದರ್ಶನ’ ಇರುವುದಿಲ್ಲ.

ಮುಖ್ಯಮಂತ್ರಿ ಅವರನ್ನು ಭೇಟಿಯಾಗಲು ನಿತ್ಯ 400ರಿಂದ 700 ಜನರು ಬರುತ್ತಿದ್ದಾರೆ. ಅಷ್ಟು ಜನರನ್ನು ಭೇಟಿ ಮಾಡಲು ಮುಂದಾದರೆ ಬಜೆಟ್ ಸಿದ್ಧತೆ ಹಾಗೂ ದೈನಂದಿನ ಕಾರ್ಯಕ್ರಮಗಳನ್ನು ನಡೆಸಲು ಸಾಧ್ಯವಾಗುವುದಿಲ್ಲ. ಈ ಕಾರಣಕ್ಕೆ ಸಾರ್ವಜನಿಕರ ಭೇಟಿ ರದ್ದುಪಡಿಸಲಾಗಿದೆ ಎಂದು ಸಚಿವಾಲಯದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT