‘ನವೀಕರಿಸಬಹುದಾದ ಇಂಧನ ಮತ್ತು ಹವಾಮಾನ ಬದಲಾವಣೆಯ ಕುರಿತು ವಿಶ್ವಸಂಸ್ಥೆಯಲ್ಲಿ ಚರ್ಚೆ ನಡೆಯುತ್ತಲೇ ಇರುತ್ತದೆ. ಈ ಸಣ್ಣ ಪ್ರಯತ್ನದ ಮೂಲಕ ಮಾತುಕತೆಯನ್ನು ಮೀರಿದ ಕಾರ್ಯದ ಬಗೆಗಿನ ಇಚ್ಛಾಶಕ್ತಿಯನ್ನು ಭಾರತ ಪ್ರದರ್ಶಿಸಿದೆ. ವಿಶ್ವಸಂಸ್ಥೆಯ ಸಾಮಾನ್ಯ ಅಧಿವೇಶನದ ಒಪ್ಪಂದಕ್ಕೆ ಭಾರತ ಬದ್ಧವಾಗಿದ್ದು, ಸೌರ ಉದ್ಯಾನವನ ಇದಕ್ಕೆ ಉದಾಹರಣೆಯಾಗಿದೆ’ ಎಂದರು.