ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರವಿಂದ ಕೃಷ್ಣ ಐಬಿಎಂ ಸಿಇಒ

Last Updated 31 ಜನವರಿ 2020, 20:00 IST
ಅಕ್ಷರ ಗಾತ್ರ

ನ್ಯೂಯಾರ್ಕ್‌:ಮಾಹಿತಿ ತಂತ್ರಜ್ಞಾನ ಕ್ಷೇತ್ರದ ದೈತ್ಯ ಸಂಸ್ಥೆ ‘ಐಬಿಎಂ’ನ ಸಿಇಒ ಆಗಿ ಭಾರತ ಮೂಲದ ತಂತ್ರಜ್ಞ ಅರವಿಂದ ಕೃಷ್ಣ ನೇಮಕಗೊಂಡಿದ್ದಾರೆ.

ಅರವಿಂದ ಅವರು ಉತ್ತರಪ್ರದೇಶದ ಕಾನ್ಪುರದ ಐಐಟಿ ಪದವೀಧರರಾಗಿದ್ದು,1990ರಲ್ಲಿ ಐಬಿಎಂ ಸೇರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT