ಶನಿವಾರ ಬೆಳಿಗ್ಗೆ ಈ ಪ್ರಕರಣ ಬೆಳಕಿಗೆ ಬಂದಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಮರಣೋತ್ತರ ಪರೀಕ್ಷೆ ಮತ್ತು ವಿಧಿ ವಿಜ್ಞಾನ ಪ್ರಯೋಗಾಲಯದ ಮಾಹಿತಿ ಆಧರಿಸಿ, ‘ಈ ಕೊಲೆಯನ್ನು ಚಂದ್ರಶೇಖರ್ ಅವರೇ ಮಾಡಿ, ಬಳಿಕ ತಾವು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂಬ ತೀರ್ಮಾನಕ್ಕೆ ಪೊಲೀಸರು ಭಾನುವಾರ ಬಂದಿದ್ದಾರೆ.