<p class="title"><strong>ಸಿಂಗಪುರ:</strong> ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಭಾರತೀಯ ಮೂಲದ ವ್ಯಕ್ತಿ ಸೇರಿದಂತೆ ಇಬ್ಬರು ಮೃತರಾಗಿದ್ದಾರೆ.</p>.<p class="title">ತಮಿಳುನಾಡಿದ ಸುಲ್ತಾನ್ ಅಬ್ದುಲ್ ಕತಾರ್ ರೆಹಮಾನ್ (33), ಮಹಮ್ಮದ್ ಆರ್ಬಿಕ್ ಮೊಹಮ್ಮದ್ ಫಾರೂಕ್ (27) ಮೃತರಾದವರು. ಇವರಿಬ್ಬರು ರೆಸ್ಟೊರೆಂಟ್ನಲ್ಲಿ ಕೆಲಸ ಮಾಡುತ್ತಿದ್ದರು.ಮಹಮ್ಮದ್ ಆರ್ಬಿಕ್ ಮಲೇಷ್ಯಾದವರು.</p>.<p class="title">ಕಾರು ಚಾಲಕ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎನ್ನಲಾಗಿದ್ದು, ಆತನನ್ನು ಬಂಧಿಲಾಗಿದೆ. ಸುಲ್ತಾನ್ ಅವರಿಗೆ ಪತ್ನಿ ಮತ್ತು ಎರಡು ವರ್ಷದ ಮಗಳಿದ್ದಾಳೆ. ಅವರು ನಾಲ್ಕು ವರ್ಷಗಳಿಂದ ಸಿಂಗಪುರದಲ್ಲಿ ನೆಲೆಸಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p class="title"><strong>ಸಿಂಗಪುರ:</strong> ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಭಾರತೀಯ ಮೂಲದ ವ್ಯಕ್ತಿ ಸೇರಿದಂತೆ ಇಬ್ಬರು ಮೃತರಾಗಿದ್ದಾರೆ.</p>.<p class="title">ತಮಿಳುನಾಡಿದ ಸುಲ್ತಾನ್ ಅಬ್ದುಲ್ ಕತಾರ್ ರೆಹಮಾನ್ (33), ಮಹಮ್ಮದ್ ಆರ್ಬಿಕ್ ಮೊಹಮ್ಮದ್ ಫಾರೂಕ್ (27) ಮೃತರಾದವರು. ಇವರಿಬ್ಬರು ರೆಸ್ಟೊರೆಂಟ್ನಲ್ಲಿ ಕೆಲಸ ಮಾಡುತ್ತಿದ್ದರು.ಮಹಮ್ಮದ್ ಆರ್ಬಿಕ್ ಮಲೇಷ್ಯಾದವರು.</p>.<p class="title">ಕಾರು ಚಾಲಕ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎನ್ನಲಾಗಿದ್ದು, ಆತನನ್ನು ಬಂಧಿಲಾಗಿದೆ. ಸುಲ್ತಾನ್ ಅವರಿಗೆ ಪತ್ನಿ ಮತ್ತು ಎರಡು ವರ್ಷದ ಮಗಳಿದ್ದಾಳೆ. ಅವರು ನಾಲ್ಕು ವರ್ಷಗಳಿಂದ ಸಿಂಗಪುರದಲ್ಲಿ ನೆಲೆಸಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>