‘ಆದಿಚುಂಚನಗಿರಿ ಮಹಾಸಂಸ್ಥಾನವು ನಿರ್ಮಿಸುತ್ತಿರುವ ಈ ದೇವಾಲಯವು ಭಾರತೀಯರ, ಅದರಲ್ಲೂ ಕನ್ನಡಿಗರಿಗೆ ಪ್ರಮುಖ ಸಾಂಸ್ಕೃತಿಕಕೇಂದ್ರವಾಗಿ ರೂಪುಗೊಳ್ಳಲಿದೆ. ಹೊರನಾಡ ಕನ್ನಡಿಗರು ತಮ್ಮ ಬೇರನ್ನು ಬಲಪಡಿಸಲು, ಸಂಸ್ಕೃತಿಯೊಂದಿಗೆ ಬೆಸೆದುಕೊಳ್ಳಲು ಇಂತಹ ಸಾಂಸ್ಕೃತಿಕ ಕೇಂದ್ರಗಳು ಪ್ರಮುಖ ಪಾತ್ರ ವಹಿಸುತ್ತವೆ’ಎಂದು ಕುಮಾರಸ್ವಾಮಿ ಅಭಿಪ್ರಾಯಪಟ್ಟರು.