ಪಾಕಿಸ್ತಾನದ ಮಿಲಿಟರಿ ಕೋರ್ಟ್ನಿಂದ ಮರಣದಂಡನೆಗೆ ಗುರಿಯಾಗಿರುವ ಕುಲಭೂಷಣ್ ಜಾಧವ್ ಅವರನ್ನು ಬಿಡುಗಡೆ ಮಾಡುವ ನಿಟ್ಟಿನಲ್ಲಿ ತೆರೆಮರೆಯ ಯತ್ನ ನಡೆಯುತ್ತಿದೆ. ಅಗತ್ಯ ಬಿದ್ದರೆ ಮತ್ತೆ ಐಸಿಜೆ ಮೊರೆ ಹೋಗಲಾಗುವುದು ಎಂಬ ಭಾರತದ ಪರ ವಾದ ಮಂಡಿಸಿದ್ದ ಹರೀಶ್ ಸಾಳ್ವೆ ಹೇಳಿಕೆಗೆ ಪ್ರತಿಯಾಗಿ ಪಾಕಿಸ್ತಾನ ಈ ಸ್ಪಷ್ಟನೆ ನೀಡಿದೆ.