ಜವಾಬ್ದಾರಿಯುತವಾಗಿ ವರ್ತಿಸಬೇಕಾದ ದೇಶ ಒಕ್ಕೂಟದ ಆಶಯಗಳನ್ನು ಉಲ್ಲಂಘಿಸಿ ಪ್ರಾದೇಶಿಕ ಸಮಸ್ಯೆಯನ್ನು ಮುನ್ನಲೆಗೆ ತರುತ್ತಿದೆ. ಭಯೋತ್ಪಾದನೆ, ಹವಾಮಾನ ವೈಪರೀತ್ಯ ಸಮಸ್ಯೆಗಳನ್ನು ಜಗತ್ತು ಎದುರಿಸುತ್ತಿದೆ. ಇವುಗಳ ಬಗ್ಗೆ ಅದು ಗಮನ ಹರಿಸಲಿ ಎಂದುವಿಶ್ವಸಂಸ್ಥೆಯಲ್ಲಿರುವ ಭಾರತದ ರಾಯಭಾರಿ ಸೈಯದ್ಅಕ್ಬರುದ್ದೀನ್ ಪಾಕ್ ಹೆಸರೆತ್ತದೆ ಟೀಕಿಸಿದ್ದಾರೆ.