<p><strong>ಕಾಬೂಲ್: </strong>ಇಲ್ಲಿನ ಮಸೀದಿಯೊಂದರಲ್ಲಿ ಶುಕ್ರವಾರ ಬಾಂಬ್ ಸ್ಪೋಟಿಸಿದ್ದು, ನಾಲ್ಕು ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು.</p>.<p>ಮಸೀದಿಯೊಳಗೆ ಬಾಂಬ್ ಅನ್ನು ಇರಿಸಲಾಗಿತ್ತು. ಯಾವುದೇ ಭಯೋತ್ಪಾದನಾ ಸಂಘಟನೆ ಈ ದಾಳಿಯ ಹೊಣೆ ಹೊತ್ತಿಲ್ಲ. ದಾಳಿಯಲ್ಲಿ ಪ್ರಾರ್ಥನಾ ನಾಯಕಮುಫ್ಲೆಹ್ ಪ್ರೊತಾನ್ ಸೇರಿದಂತೆ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. ಇನ್ನೂ ಘಟನಾ ಸ್ಥಳಾಂತರದಿಂದ ಸಿಲುಕಿದ್ದವರನ್ನು ರಕ್ಷಿಸಲಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದುಆಂತರಿಕ ಸಚಿವಾಲಯದ ವಕ್ತಾರ ತಾರಿಕ್ ಅರಿಯನ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾಬೂಲ್: </strong>ಇಲ್ಲಿನ ಮಸೀದಿಯೊಂದರಲ್ಲಿ ಶುಕ್ರವಾರ ಬಾಂಬ್ ಸ್ಪೋಟಿಸಿದ್ದು, ನಾಲ್ಕು ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು.</p>.<p>ಮಸೀದಿಯೊಳಗೆ ಬಾಂಬ್ ಅನ್ನು ಇರಿಸಲಾಗಿತ್ತು. ಯಾವುದೇ ಭಯೋತ್ಪಾದನಾ ಸಂಘಟನೆ ಈ ದಾಳಿಯ ಹೊಣೆ ಹೊತ್ತಿಲ್ಲ. ದಾಳಿಯಲ್ಲಿ ಪ್ರಾರ್ಥನಾ ನಾಯಕಮುಫ್ಲೆಹ್ ಪ್ರೊತಾನ್ ಸೇರಿದಂತೆ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. ಇನ್ನೂ ಘಟನಾ ಸ್ಥಳಾಂತರದಿಂದ ಸಿಲುಕಿದ್ದವರನ್ನು ರಕ್ಷಿಸಲಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದುಆಂತರಿಕ ಸಚಿವಾಲಯದ ವಕ್ತಾರ ತಾರಿಕ್ ಅರಿಯನ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>