‘ಜಮ್ಮು ಮತ್ತು ಕಾಶ್ಮೀರವನ್ನು ಅಭಿವೃದ್ಧಿಯ ಪಥದಲ್ಲಿ ನಾವು ತೆಗೆದುಕೊಂಡು ಹೋದರೆ, ಬಹಳ ಕೆಟ್ಟು ಪರಿಸ್ಥಿಯನ್ನು ಎದುರಿಸುತ್ತಿರುವ ಪಾಕ್ ಆಕ್ರಮಿತ ಕಾಶ್ಮೀರದ ಜನ ಸ್ವ ಇಚ್ಛೆಯಿಂದ ಭಾರತದ ಕಡೆ ಬರುತ್ತಾರೆ’ ಎಂದು ‘ಪಿಒಕೆ ಜನರು ಗಡಿ ನಿಯಂತ್ರಣ ರೇಖೆಯಾದ್ಯಂತ ಪ್ರತಿಭಟನೆ ನಡೆಸಲು ನನ್ನ ಅನುಮತಿಗಾಗಿ ಕಾಯುತ್ತಿದ್ದಾರೆ’ ಎಂಬ ಇಮ್ರಾನ್ ಖಾನ್ ಹೇಳಿಕೆಗೆ ತಿರುಗೇಟು ನೀಡಿದರು.