<p><strong>ಇಸ್ಲಾಮಾಬಾದ್</strong>: ಗಡಿ ನಿಯಂತ್ರಣ ರೇಖೆ ಬಳಿ ಭಾರತ ನಡೆಸಿದ ಗುಂಡಿನ ದಾಳಿಯಲ್ಲಿ ಪಾಕಿಸ್ತಾನದ ಮಹಿಳೆ ಸೇರಿದಂತೆ ನಾಲ್ವರು ನಾಗರಿಕರು ಸಾವಿಗೀಡಾಗಿದ್ದಾರೆ ಎಂದು ಸೇನಾಪಡೆಯ ವಕ್ತಾರರು ಆರೋಪಿಸಿದ್ದಾರೆ.</p>.<p>ನಿಕಿಯಲ್ ಮತ್ತು ಬಗ್ಸಾರ್ ಪ್ರದೇಶಗಳ ಜನರ ಮೇಲೆ ಗುಂಡಿನ ದಾಳಿ ನಡೆದಿದೆ ಎಂದು ವಕ್ತಾರ ಮೇಜರ್ ಜನರಲ್ ಬಾಬರ್ ಇಫ್ತಿಕರ್ ಆಪಾದಿಸಿದ್ದಾರೆ.</p>.<p>ಈ ಪ್ರದೇಶಗಳಲ್ಲಿ ಭಾರತದ ಸೇನಾಪಡೆಯವರು ಕದನ ವಿರಾಮ ಉಲ್ಲಂಘಿಸಿ ದಾಳಿ ನಡೆಸಿದ್ದಾರೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.</p>.<p>ಪಾಕಿಸ್ತಾನದ ಸೇನಾಪಡೆಯೂ ದಾಳಿಗೆ ತಕ್ಕ ಉತ್ತರ ನೀಡಿತು ಎಂದೂ ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಸ್ಲಾಮಾಬಾದ್</strong>: ಗಡಿ ನಿಯಂತ್ರಣ ರೇಖೆ ಬಳಿ ಭಾರತ ನಡೆಸಿದ ಗುಂಡಿನ ದಾಳಿಯಲ್ಲಿ ಪಾಕಿಸ್ತಾನದ ಮಹಿಳೆ ಸೇರಿದಂತೆ ನಾಲ್ವರು ನಾಗರಿಕರು ಸಾವಿಗೀಡಾಗಿದ್ದಾರೆ ಎಂದು ಸೇನಾಪಡೆಯ ವಕ್ತಾರರು ಆರೋಪಿಸಿದ್ದಾರೆ.</p>.<p>ನಿಕಿಯಲ್ ಮತ್ತು ಬಗ್ಸಾರ್ ಪ್ರದೇಶಗಳ ಜನರ ಮೇಲೆ ಗುಂಡಿನ ದಾಳಿ ನಡೆದಿದೆ ಎಂದು ವಕ್ತಾರ ಮೇಜರ್ ಜನರಲ್ ಬಾಬರ್ ಇಫ್ತಿಕರ್ ಆಪಾದಿಸಿದ್ದಾರೆ.</p>.<p>ಈ ಪ್ರದೇಶಗಳಲ್ಲಿ ಭಾರತದ ಸೇನಾಪಡೆಯವರು ಕದನ ವಿರಾಮ ಉಲ್ಲಂಘಿಸಿ ದಾಳಿ ನಡೆಸಿದ್ದಾರೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.</p>.<p>ಪಾಕಿಸ್ತಾನದ ಸೇನಾಪಡೆಯೂ ದಾಳಿಗೆ ತಕ್ಕ ಉತ್ತರ ನೀಡಿತು ಎಂದೂ ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>