ಕಳೆದ ವಾರ ಬ್ರುಸೆಲ್ಸ್ನಲ್ಲಿ ನಡೆದ ಐರೋಪ್ಯ ಒಕ್ಕೂಟದ ವಿದೇಶಾಂಗ ಸಚಿವರ ಸಭೆಯಲ್ಲಿ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್, ಸಂವಿಧಾನದ 370ನೇ ವಿಧಿ ರದ್ದತಿ ಮತ್ತು ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಯನ್ನು ಬಲವಾಗಿ ಸಮರ್ಥಿಸಿಕೊಂಡಿದ್ದರು. ಇದನ್ನು ವಿರೋಧಿಸಿ ಪಾಕಿಸ್ತಾನದ ಶಿರೀನ್ ಮಝ್ರಿ ದನಿ ಎತ್ತಿದ್ದರಾದರೂ, ಅದಕ್ಕೆ ಅಂಥ ಮನ್ನಣೆ ಸಿಕ್ಕಿರಲಿಲ್ಲ.