ರಾಜ್ಯದಲ್ಲಿ ಕೊಲೆ, ದರೋಡೆ ಹೆಚ್ಚಳ: ಭಾರತಿ ಶೆಟ್ಟಿ ಆರೋಪ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಕೊಲೆ, ದರೋಡೆ ಪ್ರಕರಣಗಳು ಹೆಚ್ಚಾಗಿವೆ. ಅದನ್ನು ನಿಯಂತ್ರಣ ಮಾಡಬೇಕಾದ ಗೃಹ ಸಚಿವರು ಗಂಭೀರವಾಗಿ ಪರಿಗಣಿಸದೆ ಉಡಾಫೆ ಉತ್ತರ ನೀಡುತ್ತಿದ್ದಾರೆ- ವಿಧಾನ ಪರಿಷತ್ ಸದಸ್ಯೆ, ಬಿಜೆಪಿ ಮಹಿಳಾ ಮೋರ್ಚಾದ ರಾಜ್ಯ ಘಟಕದ ಅಧ್ಯಕ್ಷೆ ಭಾರತಿ ಶೆಟ್ಟಿ ಆರೋಪ.Last Updated 23 ಏಪ್ರಿಲ್ 2024, 14:09 IST