ಭಾನುವಾರ, 11 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ರಾಜ್ಯ
ADVERTISEMENT
ಮಾರ್ಚ್ 11ಕ್ಕೆ ಕರ್ನಾಟಕ ರಾಜ್ಯ ವಕೀಲರ ಪರಿಷತ್ ಚುನಾವಣೆ
Advocates Council Election: ಕರ್ನಾಟಕ ರಾಜ್ಯ ವಕೀಲರ ಪರಿಷತ್ನ 23 ನೂತನ ಪದಾಧಿಕಾರಿಗಳ ಆಯ್ಕೆಗೆ ಮಾರ್ಚ್ 11ರಂದು ಚುನಾವಣೆ ಘೋಷಿಸಲಾಗಿದೆ. ಚುನಾವಣಾ ಅಧಿಕಾರಿಯಾಗಿರುವ ನಿವೃತ್ತ ನ್ಯಾಯಮೂರ್ತಿ ಸುಭಾಷ್ ಬಿ.ಅಡಿ ಅವರು ಈ ಕುರಿತಂತೆ ಅಧಿಸೂಚನೆ ಹೊರಡಿಸಿದ್ದಾರೆ.
Last Updated 11 ಜನವರಿ 2026, 18:29 IST
ಇ.ಡಿ, ಸಿಬಿಐ ಕಾಟ | ವಿದೇಶಕ್ಕೆ 14 ಲಕ್ಷ ಉದ್ಯಮಿಗಳು: ಡಿ.ಕೆ. ಶಿವಕುಮಾರ್
DK Shivakumar: ಜಾರಿ ನಿರ್ದೇಶನಾಲಯ, ಸಿಬಿಐ ಕಾಟ ತಾಳಲು ಆಗದೇ ದೇಶದಲ್ಲಿನ 14 ಲಕ್ಷ ಉದ್ಯಮಿಗಳು ವಿದೇಶಗಳಿಗೆ ಸ್ಥಳಾಂತರಗೊಳ್ಳುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಅರಮನೆ ಮೈದಾನದಲ್ಲಿ ನಡೆದ ಒಕ್ಕಲಿಗ ಎಕ್ಸ್ಪೊದಲ್ಲಿ ಮಾತನಾಡಿದರು.
Last Updated 11 ಜನವರಿ 2026, 17:53 IST
ಮರೆಯಾಗುತ್ತಿವೆ ಮಾನವತಾವಾದ, ಸೌಹಾರ್ದ: ಬರಗೂರು ರಾಮಚಂದ್ರಪ್ಪ
Baraguru Ramachandrappa Speech: ಭಾರತ ಇಂದು ಮೂಲಭೂತವಾದದ ಬಿಕ್ಕಟ್ಟು ಎದುರಿಸುತ್ತಿದೆ. ಆಡಳಿತ ನಡೆಸುತ್ತಿರುವ ಸರ್ಕಾರಗಳು ದ್ವೇಷಗಳನ್ನು ದಾಟದ ಕಾರಣ ಮಾನವತಾವಾದ, ಸೌಹಾರ್ದ ಮರೆಯಾಗುತ್ತಿವೆ ಎಂದು ಸಾಹಿತಿ ಬರಗೂರು ರಾಮಚಂದ್ರಪ್ಪ ಹೇಳಿದರು.
Last Updated 11 ಜನವರಿ 2026, 17:48 IST
ಮೈಸೂರು | ಕಾಂಗ್ರೆಸ್ನವರ ಜನ್ಮ ಜಾಲಾಡಲು ನಮ್ಮ ಬಳಿ ಸಾಕಷ್ಟು ದಾಖಲೆಗಳಿವೆ: ಅಶೋಕ
Karnataka Politics: ಕಾಂಗ್ರೆಸ್ನವರ ಜನ್ಮ ಜಾಲಾಡಲು ನಮ್ಮ ಬಳಿ ಸಾಕಷ್ಟು ದಾಖಲೆಗಳಿವೆ. ನರೇಗಾ ಕುರಿತು ಅಧಿವೇಶನ ಕರೆದರೆ ಅವರೇ ಸಿಕ್ಕಿಕೊಳ್ಳುತ್ತಾರೆ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಆರ್.ಅಶೋಕ ಇಲ್ಲಿ ಹೇಳಿದರು.
Last Updated 11 ಜನವರಿ 2026, 17:40 IST
ಬಿಎಂಟಿಸಿ ನಿರ್ವಾಹಕನ ಕಾಳಜಿ: ಕಳೆದು ಹೋಗಿದ್ದ ಉಡುಗೊರೆ ಪತ್ತೆ
BMTC Passenger Safety: ದೆಹಲಿಯಿಂದ ಹಾಸನಕ್ಕೆ ತಲುಪಿಸಬೇಕಾಗಿದ್ದ ಉಡುಗೊರೆ ಪೆಟ್ಟಿಗೆಯನ್ನು ಪ್ರಯಾಣಿಕರೊಬ್ಬರು ನಗರದಲ್ಲಿ ಕಳೆದುಕೊಂಡಿದ್ದರು. ಆದರೆ, ಬಿಎಂಟಿಸಿ ನಿರ್ವಾಹಕರ ಕಾಳಜಿಯಿಂದಾಗಿ ಎರಡೇ ದಿನದಲ್ಲಿ ಉಡುಗೊರೆ ಪತ್ತೆಯಾಗಿದ್ದು ಅದನ್ನು ಮರಳಿ ಪ್ರಯಾಣಿಕನಿಗೆ ತಲುಪಿಸಲಾಗಿದೆ.
Last Updated 11 ಜನವರಿ 2026, 17:39 IST
ಕೆ.ಆರ್.ನಗರ | ‘2ಎ ಪ್ರವರ್ಗ’ಕ್ಕೆ ನಾಮಧಾರಿಗೌಡ: ಎಚ್.ಡಿ. ಕುಮಾರಸ್ವಾಮಿ ಭರವಸೆ
Caste Reservation: ಅತ್ಯಂತ ಸಣ್ಣ ಪ್ರಮಾಣದಲ್ಲಿರುವ ನಾಮಧಾರಿಗೌಡ ಸಮುದಾಯವನ್ನು ‘2ಎ ಪ್ರವರ್ಗ’ಕ್ಕೆ ಸೇರಿಸುವ ಪ್ರಯತ್ನಕ್ಕೆ ಪ್ರಾಮಾಣಿಕವಾಗಿ ಬೆಂಬಲ ಕೊಡುತ್ತೇನೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಇಲ್ಲಿ ಭಾನುವಾರ ಭರವಸೆ ನೀಡಿದರು.
Last Updated 11 ಜನವರಿ 2026, 17:35 IST
ದಾವಣಗೆರೆ | ಲಿಂಗಾಯತ ಉಳಿಸಲು ಜಗಳ ಬಿಡೋಣ: ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ
Panchamasali Peetha: ಲಿಂಗಾಯತ ಉಳಿಯಬೇಕಾದರೆ ಆ ಸ್ವಾಮಿ, ಈ ಸ್ವಾಮಿ ಎಂಬ ಜಗಳ ಬಿಡೋಣ. ಎಲ್ಲರೂ ಕೊರಳಿಗೆ ರುದ್ರಾಕ್ಷಿ ಧರಿಸೋಣ, ಹಣೆಗೆ ವಿಭೂತಿ ಹಚ್ಚೋಣ, ಕೈಯಲ್ಲಿ ಲಿಂಗ ಹಿಡಿಯೋಣ ಎಂದು ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಹೇಳಿದರು.
Last Updated 11 ಜನವರಿ 2026, 17:18 IST
ADVERTISEMENT
ಬಳ್ಳಾರಿ ದೊಂಬಿ ಪ್ರಕರಣ: ಸಿಐಡಿ ತನಿಖೆ ಆರಂಭ
CID Investigation: ಬಳ್ಳಾರಿಯಲ್ಲಿ ನಡೆದಿದ್ದ ಘರ್ಷಣೆ ಮತ್ತು ಕಾರ್ಯಕರ್ತನ ಕೊಲೆಗೆ ಸಂಬಂಧಿಸಿದ ನಾಲ್ಕು ಪ್ರಕರಣಗಳ ತನಿಖೆ ಹೊಣೆ ಹೊತ್ತಿರುವ ಸಿಐಡಿ ಅಧಿಕಾರಿಗಳು, ಭಾನುವಾರ ಘಟನಾ ಸ್ಥಳ ಪರಿಶೀಲಿಸಿದರು. ನಂತರ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದರು.
Last Updated 11 ಜನವರಿ 2026, 17:02 IST
ಲಕ್ಕುಂಡಿ | ಸಿಕ್ಕಿದ್ದು ನಿಧಿಯಲ್ಲ, ಮುತ್ತಜ್ಜರಿಟ್ಟಿದ್ದ ಚಿನ್ನ: ಅಧಿಕಾರಿಗಳು
Archaeology Department: ತಾಲ್ಲೂಕಿನ ಲಕ್ಕುಂಡಿ ಗ್ರಾಮದಲ್ಲಿ ಗಂಗವ್ವ ಬಸವರಾಜ ರಿತ್ತಿ ಅವರು ಮನೆ ಕಟ್ಟಿಸಲು ಅಡಿಪಾಯ ತೆಗೆಯುವಾಗ ಸಿಕ್ಕಿದ್ದು ನಿಧಿಯಲ್ಲ. ಅವು ಹಿಂದಿನ ಕಾಲದಲ್ಲಿ ಜನರು ಸುರಕ್ಷತೆ ದೃಷ್ಟಿಯಿಂದ ಅಡುಗೆ ಮನೆಯಲ್ಲಿ ಹುಗಿದು ಇಟ್ಟಿದ್ದ ಆಭರಣಗಳಾಗಿವೆ.
Last Updated 11 ಜನವರಿ 2026, 17:01 IST
ಜೆಡಿಎಸ್ ಇನ್ನೂ ಎಲ್ಲಿಯಾದರೂ ಉಳಿದಿದೆಯಾ: ಪ್ರಿಯಾಂಕ್ ಖರ್ಗೆ ವ್ಯಂಗ್ಯ
Karnataka Politics: ಯಾವ ಪಕ್ಷದಿಂದ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ರಾಜಕಾರಣಕ್ಕೆ ಬರ್ತಾರೆ? ಅವರ ನಿವೇಶನದಲ್ಲಿ ಬಿಜೆಪಿ ಈಗಾಗಲೇ ಬಹುಮಹಡಿ ಕಟ್ಟಡ ಕಟ್ಟಿಕೊಂಡಿದೆ. ಜೆಡಿಎಸ್ ಇನ್ನೂ ಎಲ್ಲಿಯಾದರೂ ಉಳಿದಿದೆಯಾ ಎಂದು ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದರು.
Last Updated 11 ಜನವರಿ 2026, 16:22 IST
ADVERTISEMENT
<
1
2
...
1000
>
ADVERTISEMENT
ADVERTISEMENT