ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅವಕಾಶ ಸಿಕ್ಕಿದ್ದು ಖುಷಿ ನೀಡಿದೆ: ಎಚ್‌.ವಿಶ್ವನಾಥ್

Last Updated 22 ಜುಲೈ 2020, 12:41 IST
ಅಕ್ಷರ ಗಾತ್ರ

ಮೈಸೂರು: ‘ಜನಸೇವೆಗೆ ಮತ್ತೊಂದು ಅವಕಾಶ ಸಿಕ್ಕಿರುವುದು ಸಂತೋಷ ಉಂಟು ಮಾಡಿದೆ’ ಎಂದು ವಿಧಾನ ಪರಿಷತ್‌ಗೆ ನಾಮನಿರ್ದೇಶನಗೊಂಡಿರುವ ಬಿಜೆಪಿ ಮುಖಂಡ ಎಚ್‌.ವಿಶ್ವನಾಥ್‌ ತಿಳಿಸಿದರು.

‘ಕೊಟ್ಟ ಮಾತಿನಂತೆ ಮುಖ್ಯಮಂತ್ರಿ ಯಡಿಯೂರಪ್ಪ ನಡೆದುಕೊಂಡಿದ್ದಾರೆ. ಮಂಗಳವಾರವಷ್ಟೇ ಅವರು ನನ್ನೊಂದಿಗೆ ಮಾತನಾಡಿದ್ದರು’ ಎಂದು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.

ಸಚಿವ ಸ್ಥಾನದ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಈ ಬಗ್ಗೆ ಈಗಲೇ ಪ್ರತಿಕ್ರಿಯೆ ನೀಡಲಾರೆ. ಮುಂದೆ ನೋಡೋಣ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT