ಜುಲೈ 27ರಿಂದ ರೈತರು ಹತ್ತಿ, ಶೇಂಗಾ ಹಾಗೂ ಒಣ ಪದಾರ್ಥ ಉತ್ಪನ್ನಗಳನ್ನು ಎಪಿಎಂಸಿಗೆ ತರಬಾರದು. ಹಣ್ಣು–ತರಕಾರಿಗಳಿಗೆ ಬಂದ್ನಿಂದ ವಿನಾಯಿತಿ ನೀಡಲಾಗಿದೆ. ಹಾವೇರಿ, ಗದಗ, ರಾಣೆಬೆನ್ನೂರು, ಬ್ಯಾಡಗಿ, ಕಲಬುರ್ಗಿ, ಕೊಪ್ಪಳ, ಬಳ್ಳಾರಿ, ಧಾರವಾಡ ಸೇರಿದಂತೆ ರಾಜ್ಯದ 162 ಎಪಿಎಂಸಿಗಳು ಬಂದ್ ಇರಲಿವೆ ಎಂದು ತಿಳಿಸಿದರು.