ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ‘ಒಟ್ಟು ವಿದ್ಯಾರ್ಥಿಗಳಲ್ಲಿ 30 ವಿದೇಶಿಯರೂ ಇದ್ದಾರೆ. ಗಡಿನಾಡಿನ 188 ವಿದ್ಯಾರ್ಥಿಗಳಿಗೆ ಬಳ್ಳಾರಿ, ಬೆಳಗಾವಿ, ಬೆಂಗಳೂರು, ಮಂಗಳೂರು, ಬೀದರ್ಗಳಲ್ಲಿನ ಕೇಂದ್ರಗಳಲ್ಲಿ ಅವಕಾಶ ಕಲ್ಪಿಸಲಾಗಿದೆ. ಈ ವಿದ್ಯಾರ್ಥಿಗಳಿಗೆ ಆಗಸ್ಟ್ 1ರಂದುಕನ್ನಡ ಪರೀಕ್ಷೆ ನಡೆಯಲಿದೆ’ ಎಂದರು.