‘ಕೊರೊನಾ ಸಂದರ್ಭದಲ್ಲಿ ಈ ಹೆಣ್ಣು ಮಕ್ಕಳು ತಮ್ಮ ಜೀವವನ್ನೇ ಪಣಕ್ಕಿಟ್ಟು, ಎರಡು ಬಾರಿ ಪ್ರತಿ ಮನೆಗೆ ಭೇಟಿ ಮಾಡಿ ಮಾಹಿತಿ ಸಂಗ್ರಹಿಸಿ ಸರ್ಕಾರಕ್ಕೆ ಕೊಟ್ಟಿದ್ದಾರೆ. ಯಡಿಯೂರಪ್ಪನವರೇ, ಇವರು ಕೂಡ ನಿಮ್ಮ ಅಕ್ಕ- ತಂಗಿಯರಿದ್ದಂತೆ. ನಿಮ್ಮ ಸಚಿವರನ್ನು ಕರೆದು ಚರ್ಚಿಸಿ ಇವರ ಬೇಡಿಕೆ ಈಡೇರಿಸಿ’ ಎಂದು ಒತ್ತಾಯಿಸಿದರು.