'ಹೀಗಾಗಿ ಇಂದು ನಿಗದಿಯಾಗಿದ್ದ ಜನಸಾಮಾನ್ಯರ ಭೇಟಿ, ಕ್ಷೇತ್ರದ ಅಭಿವೃದ್ದಿ ಬಗ್ಗೆ ಜಿಲ್ಲಾಧಿಕಾರಿಗಳ ಜೊತೆಗಿನ ಸಭೆ, ಕ್ಷೇತ್ರದಲ್ಲಿ ನಿಗದಿಯಾಗಿದ್ದ ವಿವಿಧ ಕಾರ್ಯಕ್ರಮಗಳು ಮುಂದೂಡಲ್ಪಟ್ಟಿದ್ದೆ. ಜನ ಸಾಮಾನ್ಯರ ಸೇವೆಗೆ ದೂರವಾಣಿ ಮೂಲಕ ಲಭ್ಯವಿದ್ದು, ಅಗತ್ಯವಿದ್ದಲ್ಲಿ ನೇರವಾಗಿ ದೂರವಾಣಿ ಮೂಲಕ ನನ್ನನ್ನು ಎಂದಿನಂತೆ ಸಂಪರ್ಕಿಸಬಹುದಾಗಿದೆ' ಎಂದು ತಿಳಿಸಿದ್ದಾರೆ.