‘ಕರ್ನಾಟಕ ಭೂಸುಧಾರಣೆ ಕಾಯ್ದೆ 1961 ಸೆಕ್ಷನ್ 79 ಎ, 79 ಬಿ, 79 ಸಿ ರದ್ದು ಮಾಡಿರುವುದು ರೈತ ವಿರೋಧಿ ಕ್ರಮ. ಕೊರೊನಾ ಇದ್ದ ಕಾರಣ ನಾನು ಮಾತನಾಡಲು ಆಗಿರಲಿಲ್ಲ. ಸರ್ಕಾರದ ನಿಯಮಗಳನ್ನು ಉಲ್ಲಂಘಿ ಸಬಾರದು ಎಂಬ ಕಾರಣಕ್ಕೆ ಹಿಂದೆ ಸರಿದಿದ್ದೆ. ಈಗಲೂ ಸುಮ್ಮನೆ ಇದ್ದರೆ ಜನರಿಗೆ ತೊಂದರೆ ಆಗುತ್ತದೆ’ ಎಂದು ದೇವೇಗೌಡ ಹೇಳಿದರು.