ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ನೇಮಕ: ವರಿಷ್ಠರಿಗೆ ಧನ್ಯವಾದ ಹೇಳಿದ ವಿಜಯೇಂದ್ರ

Last Updated 1 ಆಗಸ್ಟ್ 2020, 1:26 IST
ಅಕ್ಷರ ಗಾತ್ರ

ಬೆಂಗಳೂರು: ಬಿಜೆಪಿಯ ಕರ್ನಾಟಕ ಘಟಕದ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿರುವುದಕ್ಕೆ ವಿಜಯೇಂದ್ರ ಯಡಿಯೂರಪ್ಪ ಪಕ್ಷದ ವರಿಷ್ಠರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಈ ಬಗ್ಗೆ ಟ್ವೀಟ್‌ ಮಾಡಿದ್ದು, ನನ್ನ ಮೇಲೆ ನಂಬಿಕೆ ಇಟ್ಟು ಜವಾಬ್ದಾರಿ ನೀಡಿರುವ ಪಕ್ಷದ ರಾಷ್ಟ್ರೀಯ ಹಾಗೂ ರಾಜ್ಯದ ವರಿಷ್ಠರಿಗೆ ಧನ್ಯವಾದಗಳು ಎಂದು ಹೇಳಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ. ನಡ್ಡಾ, ಗೃಹ ಮಂತ್ರಿ ಅಮಿತ್ ಶಾ, ಮುಖ್ಯಮಂತ್ರಿ ಯಡಿಯೂರಪ್ಪ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಂತೋಷ್ ಹಾಗೂ ನಳೀನ್‌ ಕುಮಾರ್ ಕಟೀಲ್‌ ಅವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT